ತ. ರಾ. ಸುಬ್ಬರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೩೮ ನೇ ಸಾಲು:
ಇವರ ಕೃತಿಗಳಾದ ಕಂಬನಿಯ ಕುಯಿಲು, ರಕ್ತರಾತ್ರಿ, ಮತ್ತು ತಿರುಗುಬಾಣ, [[ಚಿತ್ರದುರ್ಗ]]ದ ಇತಿಹಾಸವನ್ನು ಬಹಳ ರಸವತ್ತಾಗಿ ಚಿತ್ರಿಸಿವೆ ಎಂದು ವಿಮರ್ಶಕರ ಅಭಿಪ್ರಾಯ. ಅದರಲ್ಲಿ ವಿವರಿಸಿರುವ ಪಾಳೇಗಾರರ ವೈಭವ, ದರ್ಪ ಮತ್ತು ಕ್ರೌರ್ಯ ಮೈ ನವಿರೇಳುವಂತಿದೆ ಎನ್ನಲಾಗಿದೆ. ಇದು ತರಾಸು ಅವರ ಬರಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ.[[೧೯೭೦]]ರ ಸಮಯದಲ್ಲಿ [[ಶೃಂಗೇರಿ]] ಸ್ವಾಮಿಗಳ ಸಾನ್ನಿಧ್ಯದಲ್ಲಿದ್ದರು. ಆಗ ಆರೋಗ್ಯ ಸ್ವಲ್ಪ ಸುಧಾರಿಸಿತು. ಆ ಸಮಯದಲ್ಲಿ ಅವರು ಬರೆದ ಕಾದಂಬರಿ ೪ * ೪ = ೧.
===ಕಾವ್ಯ ನಾಮ===
* ತರಾಸು
==ಸಾಮಾಜಿಕ ಕಾದಂಬರಿಗಳು==
|