ಹೊಸ್ತೋಟ ಮಂಜುನಾಥ ಭಾಗವತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Clean up
No edit summary
೪೩ ನೇ ಸಾಲು:
:ಮುಂತಾಗಿ 250ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಅವು ಒಂದಿಲ್ಲೊಂದುಕಡೆ ಪ್ರದರ್ಶನಗೊಳ್ಳುತ್ತಿವೆ. ಇವರ “ನಿಸರ್ಗಾನುಸಂಧಾನ” ಕನ್ನಡ ,ಹಿಂದಿ, ಸಂಸ್ಕøತ ಗಳಲ್ಲಿ ಭಾರತಾದ್ಯಂತ ಪ್ರದರ್ಶನ ಕಂಡಿದೆ. ಯಕ್ಷಗಾನವು “ಕರ್ನಾಟಕದ ಪ್ರಸಿದ್ಧ ಕಲೆಯಗಬೇಕೆಂಬ ಕನಸನ್ನು ಇಟ್ಟುಕೊಂಡಿದ್ದಾರೆ. ಹೀಗೆ ತಮ್ಮ ತನು-ಮನ-ಧನಗಳನ್ನು ಯಕ್ಷಗಾನ ಕಲೆಗೆ ಮೀಸಲಿಟ್ಟ ಮತ್ತೊಬ್ಬ ವ್ಯಕ್ತಿ ಇಲ್ಲ. ಹೀಗಾಗಿ ಭಾಗವತರು ಕೇವಲ ವ್ಯಕ್ತಿ ಮಾತ್ರವಲ್ಲ -ಶಕ್ತಿ ಮತ್ತು ಸಂಘಟನೆ ಯೂಆಗಿದ್ದಾರೆ ಎಂಬುದು ಪ್ರಾಜ್ಞರ ಅಭಿಮತ.
==ಸಂಶೋಧನೆ ಮತ್ತು ಇತರೆ ಕೃತಿಗಳು==
* ಯಕ್ಷಗಾನ ಶಿಕ್ಷಣ ಲಕ್ಷಣ -- ೫೦ ವರ್ಷದ ಸಮಗ್ರ ಸಂಶೋಧನೆ ಮತ್ತು ಶಿಕ್ಷಣ ಗ್ರಂಥ - ೨೦೧೯ ಯಕ್ಷಮಿತ್ರ ಟೊರಾಂಟೋ ದಿಂದ ಪ್ರಕಾಶಿತ.{{Image|ಯಕ್ಷಗಾನ ಶಿಕ್ಷಣ ಲಕ್ಷಣ}}
*ಸಂಪಾಜೆ ಯಕ್ಷಗಾನ ಸಮ್ಮೇಳನದ ಅದ್ಯಕ್ಷತೆ. ;
* ಶಿವರಾಮ ಕಾರಂತ ಪ್ರತಿಷ್ಠಾನದಲ್ಲಿ ವಿಚಾರ ಪೂರ್ಣ ಪ್ರಬಂಧಮಂಡನೆ ;