ಶಕುಂತಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೩೬ ನೇ ಸಾಲು:
[[File:Ravi Varma-Shakuntala.jpg|right|thumb|200px|''ಶಕುಂತಲೆಯ ನಿರಾಶೆ ಭಾವ'', ರಾಜ ರವಿ ವರ್ಮಾ ಅವರ ಚಿತ್ರಕಲೆ]]
==ಆರಂಭಿಕ ಕಥೆ==
ರಿಷಿ ಕಣ್ವ ಮಹರ್ಷಿಗಳಿಗೆ ಶಕುಂತ[[ಪಕ್ಷಿ]]ಗಳ ಮಧ್ಯೆ ಇರುವ ಪುಟ್ಟ ಮಗುವೊಂದು ಕಾಡಿನಲ್ಲಿ ಸಿಗುತ್ತದೆ. ಕಾಡಿನಲ್ಲಿ ಸಿಕ್ಕಿದ ಮಗುವನ್ನು ಕಣ್ವ ಋಷಿಗಳು ತಮ್ಮ ಆಶ್ರಮಕ್ಕೆ ತಂದು ಬೆಳೆಸುತ್ತಾರೆ. ಶಕುಂತ ಪಕ್ಷಿಗಳ ಮಧ್ಯೆ ದೊರಕಿದ ಕಾರಂ ಮಗುವಿಗೆ ಶಾಕುಂತಲಾ ಎಂದು ಹೆಸರಿಟ್ಟು ಕರೆಯುತ್ತಾರೆ. ಶಕುಂತ ಅಂದರೆ ಸುರಕ್ಷಿತ ಎಂದು ಆದಿ ಪರ್ವದಲ್ಲಿ ಕಣ್ವ ಮಹರ್ಷಿಗಳು ವಿವರಿಸಿದ್ದಾರೆ.
|