ಜನತಾ ಕರ್ಫ್ಯೂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
ದೆಹಲಿಯ ಕೆಲವು ಆಟೋ ಮತ್ತು ಟ್ಯಾಕ್ಸಿ ಯೂನಿಯನ್‌ಗಳು ಜನತಾ ಕರ್ಫ್ಯೂ ಸಮಯದಲ್ಲಿ ಸೇವೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
==ಕರ್ಫ್ಯೂ ಸಮಯದಲ್ಲಿ ರಾಜ್ಯಗಳು ಕೈಗೊಂಡ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳು==
ಕೆಲವು ರಾಜ್ಯಗಳು ಮೆಟ್ರೊ ರೈಲುಗಳು, ಉಪನಗರ ರೈಲುಗಳು, ಬಸ್ಸುಗಳು, ಟ್ರಾಮ್‌ಗಳು ಮತ್ತು ಮೊನೊರೈಲ್ ಸೇವೆಗಳನ್ನು ಸ್ಥಗಿತಗೊಳಿಸುವಂತಹ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿವೆ. ಜನತಾ ಕರ್ಫ್ಯೂ ಸಮಯದಲ್ಲಿ ಜೈಲುಗಳಲ್ಲಿ ಭೇಟಿ ನೀಡುವವರಿಗೆ ಅವಕಾಶ ನೀಡುವುದಿಲ್ಲ, ಅಥವಾ ಮೀನುಗಾರಿಕೆಗೆ ಅವಕಾಶವಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ.<ref>{{cite news |last1=Mar 21 |first1=M. K. Ananth | |title='Janta Curfew': Tamil Nadu imposes various restrictions on fishing, fishing-related activities {{!}} Madurai News - Times of India |url=https://timesofindia.indiatimes.com/city/madurai/janta-curfew-tamil-nadu-imposes-various-restrictions-on-fishing-fishing-related-activities/articleshow/74751270.cms |accessdate=6 April 2020 |work=The Times of India |language=en}}</ref> ಪ್ರಧಾನ ಮಂತ್ರಿಯವರ ಜನತಾ ಕರ್ಫ್ಯೂ ಕರೆಯನ್ನು ಬೆಂಬಲಿಸಿ, ತೆಲಂಗಾಣ ಮುಖ್ಯಮಂತ್ರಿ [[ಕೆ ಚಂದ್ರಶೇಖರ್ ರಾವ್]] ಅವರು ಅಲ್ಲಿನ ಜನರಿಗೆ ಭಾನುವಾರ (೨೨-೦೩-೨೦೨೦) ಬೆಳಿಗ್ಗೆ ೬ ಗಂಟೆಯಿಂದ ೨೪ ಗಂಟೆಗಳ ಕಾಲ ಮನೆಯೊಳಗೆ ಇರಬೇಕೆಂದು ಮನವಿ ಮಾಡಿದರು.
==ಉಲ್ಲೇಖಗಳು==
"https://kn.wikipedia.org/wiki/ಜನತಾ_ಕರ್ಫ್ಯೂ" ಇಂದ ಪಡೆಯಲ್ಪಟ್ಟಿದೆ