ಭಾರತದಲ್ಲಿ ಕೃಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೨೨೬ ನೇ ಸಾಲು:
*ನಾವು ಆಹಾರ ಭದ್ರತೆ ಜೊತೆ ಪೌಷ್ಟಿಕ ಸುರಕ್ಷೆ ಸಾಧಿಸಬೇಕಾಗಿದೆ. ಕೃಷಿ ಕ್ರಾಂತಿ ನಡೆದಾಗ ಕಾರ್ಬೊಹೈಡ್ರೇಟ್ಗೆ ಆದ್ಯತೆ ನೀಡಿದ್ದೆವು. ಈಗ ಪ್ರೊಟೀನ್ಯುಕ್ತ ಆಹಾರಕ್ಕೆ ಆದ್ಯತೆ ನೀಡಬೇಕಾಗಿದೆ. ಮಕ್ಕಳಿಗೆ ಕಬ್ಬಿಣಾಂಶ, ವಿಟಮಿನ್ ಎ ಅನ್ನು ಸೂಕ್ತ ಪ್ರಮಾಣದಲ್ಲಿ ಒದಗಿಸುವ ನಿಟ್ಟಿನಲ್ಲಿ ಗಮನಹರಿಸಬೇಕಿದೆ. ಹೆಚ್ಚು ಪ್ರೊಟೀನ್ ಒದಗಿಸಲು ದ್ವಿದಳ ಧಾನ್ಯ, ಮಾಂಸ, ಹಾಲು, ಮೊಟ್ಟೆ ಉತ್ಪಾದನೆ ಹೆಚ್ಚಬೇಕು. ಪೌಷ್ಟಿಕಾಂಶ ಕೊರತೆ ನೀಗಿಸುವಲ್ಲಿ ತೃಣಧಾನ್ಯಗಳೂ (ಮಿಲೆಟ್ಸ್ ) ಸಹಕಾರಿ. ಇವು ಕಡಿಮೆ ನೀರಿದ್ದರೂ ಚೆನ್ನಾಗಿ ಬೆಳೆಯುತ್ತವೆ. ಹವಾಮಾನ ವೈಪರೀತ್ಯಕ್ಕೆ ಒಗ್ಗಿಕೊಳ್ಳುವ ಸಾಮರ್ಥ್ಯ ಇವುಗಳಿಗಿದೆ. ನನ್ನ ಪ್ರಕಾರ ತೃಣಧಾನ್ಯಗಳೇ ಭವಿಷ್ಯದ ಆಹಾರ.<ref>[http://www.prajavani.net/news/article/2017/02/26/474303.html ಚತುರ ಕೃಷಿಯಿಂದ ರೈತರ ಬವಣೆಗೆ ಪರಿಹಾರ: ಕೃಷಿ ವಿಜ್ಞಾನಿ ಡಾ. ಎಸ್.ಅಯ್ಯಪ್ಪನ್;ಪ್ರವೀಣ್ ಕುಮಾರ್ ಪಿ.ವಿ.;26 Feb, 2017]</ref>
==ಕೊರೊನಾ ಸೋಂಕು ಮತ್ತು ಕೃಷಿ ಸಮಸ್ಯೆ==
*ಭಾರತದಲ್ಲಿ ಡಿಸೆಂಬರ್ ೨೦೧೯ ರಿಂದ ಹರಡಿದ[[
*ಹಳ್ಳಿಗಳಲ್ಲೇ ಉಳಿದು ಬೇಸಾಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು ೨೦೨೦ ರ [[
*ಉದಾಹರಣೆಗೆ [[ಕರ್ನಾಟಕದ]]ಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಟನ್ಗಟ್ಟಲೆ ದ್ರಾಕ್ಷಿಯನ್ನು ಗೊಬ್ಬರದ ಗುಂಡಿಗೆ ಸುರಿಯಲಾಯಿತು. ಆದರೆ ಮನೆಯಲ್ಲೇ ಉಳಿಯಿರಿ ಎಂಬ ಲಾಕ್ಡೌನ್ ಮಾದರಿಯ ಆದೇಶ ಮುಂದುವರಿದರೆ, ಲಾಕ್ಡೌನ್ ಆದೇಶ ಬೇಗ ತೆರವಾಗದಿದ್ದರೆ ಹಳ್ಳಿಗಳಲ್ಲಿರುವ ರೈತರು ದೊಡ್ಡಮಟ್ಟದ ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಈವರೆಗೆ ಸರ್ಕಾರಗಳ ಪಾಲಿಗೆ ಕೃಷಿ ಕ್ಷೇತ್ರದ ಸಂಕಷ್ಟ ಎಂದರೆ ಅದು ಕೇವಲ ಮಾರುಕಟ್ಟೆಗೆ ಉತ್ಪನ್ನಗಳನ್ನು ಸರಬರಾಜು ಮಾಡುವ ಸಮಸ್ಯೆಯಾಗಿತ್ತು. ಆದರೆ ಈಗ ಅದರ ಸ್ವರೂಪ ಬದಲಾಗಿದೆ. ಸರ್ಕಾರಗಳ ಪಾಲಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಉತ್ಪಾದನೆಯ ದೊಡ್ಡಕುಸಿತ ಇಡೀ ದೇಶದಲ್ಲಿ ದೊಡ್ಡಸಮಕಟವನ್ನೇ ತರಬಹುದು ಎಂಬುದು ತಜ್ಞರ ಅಭಿಪ್ರಾಯ.<ref>[https://www.prajavani.net/op-ed/market-analysis/rural-india-stares-at-a-larger-crisis-717911.html
ಲಾಕ್ಡೌನ್ಗೆ ನಲುಗಿದ ಗ್ರಾಮೀಣ ಭಾರತ: ದುರಿತ ಕಾಲದ ದುಸ್ತರ ಬದುಕು;ಅನ್ನಪೂರ್ಣ ಸಿಂಗ್ Updated: 06 ಏಪ್ರಿಲ್ 2020,]</ref>
|