ಭಾರತದಲ್ಲಿ ಕೃಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೨೭ ನೇ ಸಾಲು:
==ಕೊರೊನಾ ಸೋಂಕು ಮತ್ತು ಕೃಷಿ ಸಮಸ್ಯೆ==
*ಭಾರತದಲ್ಲಿ ಡಿಸೆಂಬರ್ ೨೦೧೯ ರಿಂದ ಹರಡಿದ[[ಕೊರೋನಾವೈರಸ್]]ಸೋಂಕು ಕೃಷಿಯಮೇಲೆ ಕೆಟ್ಟ ಪರಿಣಾಮ ಬೀರಿದೆ. ಈ ಸೋಖು ಹರಡದಂತೆ ತಡೆಯಲು ಲಾಕ್‌ಡೌನ್‌ ಎಂಬ ಸಂಚಅರ ನಿಯಮತ್ರನ ಹೇರಲಾಯಿತು. ಇದರಿಂದ ಭಾರತದ ಆತ್ಮವೆನಿಸಿದ ಗ್ರಾಮೀಣ ಪ್ರದೇಶಗಳು ಅಕ್ಷರಶಃ ನಲುಗಿವೆ. *ಬಾರತದ ಗ್ರಾಮೀಣ ಪ್ರದೇಶಗಳಲ್ಲಿ ೨೦೧೯ -೨೦೨೦ ರಲ್ಲಿ [[ಕೊರೋನಾವೈರಸ್]] ಸೋಂಕು ಹೆಚ್ಆಗಿಗಿ ಹರಡಿಲ್ಲ. ಆದರೆ ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದ ಕೂಲಿಗಳಿಗೆ ಇದ್ದಕ್ಕಿದ್ದಂತೆ ಸಂಪಾದನೆ ನಿಂತು ಹೋಯಿತು. ಅವರ ಬದುಕು ದುಸ್ತರವಾಯಿತು.
*ಹಳ್ಳಿಗಳಲ್ಲೇ ಉಳಿದು ಬೇಸಾಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು ೨೦೨೦ ರ [[ಕೊರೋನಾವೈರಸ್]]ಸೋಂಕು ಬೆಳವಣಿಗೆಯಿಂದ ಕಂಗಾಲಾಗಿದ್ದಾರೆ. ಬೆಳೆದ ಹಣ್ಣು, ತರಕಾರಿಗಳನ್ನು ಸಕಾಲಕ್ಕೆ ಮಾರುಕಟ್ಟೆಗೆ ತಲುಪಿಸಲು ಸಾಧ್ಯವಾಗಿಲ್ಲ. ತಮ್ಮ ಕೃಷಿ ಉತ್ಪನ್ನಗಳನ್ನು ಅನಿವಾರ್ಯವಾಗಿ ಹಸುಗಳಿಗೆ ತಿನ್ನಿಸುತ್ತಿದ್ದಾರೆಅದಕ್ಕೂ ಹೆಚ್ಚಾದುದನ್ನು ಚೆಲ್ಲುತ್ತಿದ್ದಾರೆ. ಬೆಳೆದ ಬೆಳೆಯನ್ನು ಕೊಯ್ಯಲು ಕೂಲಿಕಾರರಿಲ್ಲ. ಹೊಸದಾಗಿ ಬಿತ್ತಿ ಬೆಳೆಯಲೂ ಕೆಲಸಮಾಡಲೂ ಕೆಲಸಗಾರರಿಲ್ಲ. ಲಾಕ್‌ಡೌನ್‌ ನಂತರ ಅವರು ತಮ್ಮ ಮನೆಗಳಿಗೆ ಹೊರಟು ದಾರಿಯಲ್ಲಿ ಲಕ್ಷಾಂತರ ಜನ ಕೃಷಿಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಯೂ ಆಗಬೇಕಿದೆ.
*ಉದಾಹರಣೆಗೆ [[ಕರ್ನಾಟಕ]]ದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಟನ್‌ಗಟ್ಟಲೆ ದ್ರಾಕ್ಷಿಯನ್ನು ಗೊಬ್ಬರದ ಗುಂಡಿಗೆ ಸುರಿಯಲಾಯಿತು. ಆದರೆ ಮನೆಯಲ್ಲೇ ಉಳಿಯಿರಿ ಎಂಬ ಲಾಕ್‌ಡೌನ್ ಮಾದರಿಯ ಆದೇಶ ಮುಂದುವರಿದರೆ, ಲಾಕ್‌ಡೌನ್‌ ಆದೇಶ ಬೇಗ ತೆರವಾಗದಿದ್ದರೆ ಹಳ್ಳಿಗಳಲ್ಲಿರುವ ರೈತರು ದೊಡ್ಡಮಟ್ಟದ ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಈವರೆಗೆ ಸರ್ಕಾರಗಳ ಪಾಲಿಗೆ ಕೃಷಿ ಕ್ಷೇತ್ರದ ಸಂಕಷ್ಟ ಎಂದರೆ ಅದು ಕೇವಲ ಮಾರುಕಟ್ಟೆಗೆ ಉತ್ಪನ್ನಗಳನ್ನು ಸರಬರಾಜು ಮಾಡುವ ಸಮಸ್ಯೆಯಾಗಿತ್ತು. ಆದರೆ ಈಗ ಅದರ ಸ್ವರೂಪ ಬದಲಾಗಿದೆ. ಸರ್ಕಾರಗಳ ಪಾಲಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಉತ್ಪಾದನೆಯ ದೊಡ್ಡಕುಸಿತ ಇಡೀ ದೇಶದಲ್ಲಿ ದೊಡ್ಡ ಸಂಕಟವನ್ನೇ ತರಬಹುದು ಎಂಬುದು ತಜ್ಞರ ಅಭಿಪ್ರಾಯ.<ref>[https://www.prajavani.net/op-ed/market-analysis/rural-india-stares-at-a-larger-crisis-717911.html
*ಮೋದಿ ಸರ್ಕಾರದ ಹಿಂದಿನ ಮೊದಲ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ್ ಸುಬ್ರಹ್ಮಣ್ಯನ್, "ಇಂಥ ಪರಿಸ್ಥಿತಿಯನ್ನು ದೇಶ ಹಿಂದೆಂದೂ ಎದುರಿಸಿರಲಿಲ್ಲ. ಈ ಹಿಂದೆ ದೇಶಕ್ಕೆ ಎದುರಾಗಿದ್ದ ಆರ್ಥಿಕ ಸಂಕಷ್ಟಗಳಿಗೆ ಹೋಲಿಸಿದರೆ ಇದು ಅತಿದೊಡ್ಡದು" ಎಂದಿದ್ದಾರೆ. "'''ಲಾಕ್‌ಡೌನ್‌'''ನಿಂದ ಬಡವರು ಅಕ್ಷರಶಃ ಕಂಗಾಲಾಗಿದ್ದಾರೆ. ಸರ್ಕಾರ ತಕ್ಷಣ ಅವರ ನೆರವು ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನಗದು ಹರಿವಿಗೆ ಅನುಕೂಲ ಕಲ್ಪಿಸಬೇಕು," ಎಂದು ಅವರು ಸೂಚಿಸಿದ್ದಾರೆ.<ref>[https://www.prajavani.net/op-ed/market-analysis/rural-india-stares-at-a-larger-crisis-717911.html ಲಾಕ್‌ಡೌನ್‌ಗೆ ನಲುಗಿದ ಗ್ರಾಮೀಣ ಭಾರತ: ದುರಿತ ಕಾಲದ ದುಸ್ತರ ಬದುಕು;ಅನ್ನಪೂರ್ಣ ಸಿಂಗ್‌ Updated: 06 ಏಪ್ರಿಲ್ 2020,]</ref>
ಲಾಕ್‌ಡೌನ್‌ಗೆ ನಲುಗಿದ ಗ್ರಾಮೀಣ ಭಾರತ: ದುರಿತ ಕಾಲದ ದುಸ್ತರ ಬದುಕು;ಅನ್ನಪೂರ್ಣ ಸಿಂಗ್‌ Updated: 06 ಏಪ್ರಿಲ್ 2020,]</ref>
 
==ನೋಡಿ==
"https://kn.wikipedia.org/wiki/ಭಾರತದಲ್ಲಿ_ಕೃಷಿ" ಇಂದ ಪಡೆಯಲ್ಪಟ್ಟಿದೆ