ಹೊಸಹಳ್ಳಿ ಜಿ ಅನಂತ ಅವಧಾನಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು cite |
|||
೨೦ ನೇ ಸಾಲು:
ಹೊಸಹಳ್ಳಿ ಜಿ ಅನಂತ ಅವಧಾನಿ ಅವರು ದಿನಾಂಕ ೨೫, ಜನವರಿ ೧೯೪೮ರಲ್ಲಿ ಶ್ರೀ ಗೋಪಾಲ ಅವಧಾನಿ ಹಾಗೂ ಶ್ರೀಮತಿ ಲಕ್ಷ್ಮೀದೇವಮ್ಮ ಇವರ ಪ್ರಥಮ ಪುತ್ರನಾಗಿ ಜನಿಸಿದರು. ಇವರು ತಮ್ಮ ಒಂಭತ್ತನೆಯ ವಯಸ್ಸಿನಲ್ಲೇ ಪೂಜ್ಯ ಗುರುಗಳಾದ ವಿದ್ವಾನ್ ಶ್ರೀ ಹೆಚ್.ಆರ್. ನಾರಾಯಣರಾಯರಲ್ಲಿ [[ಕರ್ನಾಟಕ ಶಾಸ್ತ್ರೀಯ ಸಂಗೀತ]]ವನ್ನು ಪ್ರಾರಂಭಿಸಿದರು. ಗುರುಗಳ ಪರಮ ಅನುಗ್ರಹದಿಂದ ೧೯೭೬ರಲ್ಲಿ [[ಕರ್ನಾಟಕ ಸರ್ಕಾರ|ಕರ್ನಾಟಕ ಘನ ಸರ್ಕಾರ]] ನಡೆಸಿದ ವಿದ್ವತ್ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಅಂದಿನಿಂದಲೂ [[ಶಿವಮೊಗ್ಗ|ಶಿವಮೊಗ್ಗೆ]]ಯಲ್ಲಿ “ಅನಂತ ಸಂಗೀತ ಸಭಾ" ಎಂಬ ಶಾಲೆಯನ್ನು ಆರಂಭಿಸಿ
==ಸಂಗೀತಕೃಷಿ==
|