ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
 
==ಪರಿಹಾರ ಕಾರ್ಯಕ್ರಮಗಳು==
ನಂತರ [[ಧರ್ಮಸ್ಥಳ]] ಮತ್ತು ಇತರ ವಿವಿಧೆಡೆಗಳಲ್ಲಿ ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಉತ್ತರ [[ಕರ್ನಾಟಕ|ಕರ್ನಾಟಕದಲ್ಲಿ]] ಕ್ಷಾಮ ಬಂದಾಗ ಅಗತ್ಯವಿದ್ದವರಿಗೆ ಪರಿಹಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. [[ದಕ್ಷಿಣ ಕನ್ನಡ]] ಜಿಲ್ಲೆಯಲ್ಲಿ ೧೯೭೪ ರ ಪ್ರವಾಹ ಮತ್ತು [[ಗದಗ್]] ನಲ್ಲಿ ೧೯೯೨ ರಲ್ಲಿ ಪ್ರವಾಹ ಉಂಟಾದಾಗಲೂ ಪುನರ್ನಿರ್ಮಾಣ ಕಾರ್ಯ ಮತ್ತು ಪರಿಹಾರಗಳಿಗಾಗಿ ಸಹಾಯ ಮಾಡಿದರು. [[ಮಂಗಳೂರು|ಮಂಗಳೂರಿನಲ್ಲಿ]] ಇತ್ತೀಚಿನ ಪ್ರವಾಹದ ಸಮಯದಲ್ಲೂ ಸುಮಾರು ೨ ಲಕ್ಷ ಇಟ್ಟಿಗೆಗಳನ್ನು ಪುನರ್ನಿರ್ಮಾಣಕ್ಕಾಗಿ ಒದಗಿಸಿಕೊಟ್ಟರು.
 
==ಗ್ರಾಮೀಣಾಭಿವೃದ್ಧಿ==
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ