ಕಾರ್ನಾಡ್ ಸದಾಶಿವ ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧ ನೇ ಸಾಲು:
}}
 
ಕಾರ್ನಾಡ್ಸಕಾರ್ನಾಡ್ ದಾಶಿವರಾವ್ಸದಾಶಿವ ರಾವ್ 1881-1937. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರ, ನ್ಯಾಯವಾದಿ, ಸಮಾಜಸೇವಕರು. 1881ರಲ್ಲಿ ಮಂಗಳೂರಿನಲ್ಲಿ ಜನಿಸಿದರು. ತಂದೆ ಕಾರ್ನಾಡು ರಾಮಚಂದ್ರರಾವ್ ಮಂಗಳೂರಿನ ಪ್ರಮುಖ ವಕೀಲರು; ಅವರು ಸದ್ಗುಣಿಯೆಂದೂ ಸ್ವತಂತ್ರ ಧೋರಣೆಯುಳ್ಳ ಸತ್ಯನಿಷ್ಠರೆಂದೂ ಪ್ರಸಿದ್ಧರಾಗಿದ್ದರು. ತಾಯಿ ರಾಧಾಬಾಯಿ.
==ಶಿಕ್ಷಣ==
ಸದಾಶಿವರಾಯರು ಮಂಗಳೂರಿನಲಿ ಪ್ರಾರಂಭಿಕ ಶಿಕ್ಷಣ ಪಡೆದರು. ಮುಂದೆ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಓದಿ ಪದವೀ ಧರರಾದರು. ಮುಂಬಯಿ ಯಲ್ಲಿ ನ್ಯಾಯಶಾಸ್ತ್ರ ಪದವಿ ಗಳಿಸಿ ಮಂಗಳೂರಿನಲ್ಲಿ 1906ರಲ್ಲಿ ವಕೀಲಿಯನ್ನಾರಂ ಭಿಸಿದರು.