ಸೇವುಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
೨೫ ನೇ ಸಾಲು:
===ಉತ್ತರ ಭಾರತ ===
 
ಸ್ವತಃ ಸೇವುಣರು ತಮ್ಮನ್ನು ಉತ್ತರ ಭಾರತದ ಚಾಂದ್ರವಂಶಿ ಯಾದವ ಕುಲದವರು ಎಂದು ಕರೆದುಕೊಂಡಿದ್ದಾರೆ[5][6]. ಹೇಮಾದ್ರಿ ಬರೆದ ಸಂಸ್ಕೃತ ಗ್ರಂಥ ವ್ರತಖಂಡದ 21ನೆಯ ಪದ್ಯದಲ್ಲಿ , ಸೇವುಣರು ಮೂಲತಃ [[ಮಥುರೆ]]ಯವರಾಗಿದ್ದು ನಂತರ [[ದ್ವಾರಕೆ]]ಗೆ ಬಂದರು ಎಂದು ಉಲ್ಲೇಖಿಸಲಾಗಿದೆ. ಹೇಮಾದ್ರಿಯು ಅವರನ್ನು '''ಕೃಷ್ಣಕುಲೋತ್ಪನ್ನ''' , ಅರ್ಥಾತ್ ಕೃಷ್ಣನ ವಂಶಸ್ಥರು ಎಂದು ಕರೆದಿದ್ದಾನೆ[7]. ಮರಾಠಿಯ ಸಂತ [[ಜ್ಞಾನೇಶ್ವರ]]ನು ಕೂಡಾ ಅವರನ್ನು '''ವಾಲ್ಮೀಕಿ ಶಜರು''' ಎಂದು ಸಂಭೋದಿಸಿದ್ದಾನೆ. ಇತರ ಕೆಲ ಶಾಸನಗಳು ಅವರನ್ನು '''ದ್ವಾರಾವತೀಪುರಾವರಾಧೀಶ್ವರರು''' (ದ್ವಾರಕೆಯ ಒಡೆಯರು) ಎಂದು ಉಲ್ಲೇಖಿಸಿವೆ.
 
ಸೇವುಣರು ಉತ್ತರ ಭಾರತದಿಂದ ಬಂದವರು ಎಂಬ ವಾದವನ್ನು ಡಾ. ಕೋಲಾರ್ಕರ್ ಮೊದಲಾದ ಅನೇಕ ಆಧುನಿಕ ಸಂಶೋಧಕರು ಸಮರ್ಥಿಸುತ್ತಾರೆ[8].
"https://kn.wikipedia.org/wiki/ಸೇವುಣ" ಇಂದ ಪಡೆಯಲ್ಪಟ್ಟಿದೆ