ಕೆಂಗಲ್ ಹನುಮಂತಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
ರಾಜಕೀಯ ಜೀವನ, ಉಲ್ಲೇಖಗಳು, ಹೊರಗಿನ ಕೊಂಡಿಗಳು ಸೇರಿಸಿದೆ |
||
೧೮ ನೇ ಸಾಲು:
}}
ಕೆಂಗಲ್ ಹನುಮಂತಯ್ಯನವರು ೧೯೫೨ ರಿಂದ ೧೯೫೬ ರವರೆಗೆ ಈಗಿನ ಕರ್ನಾಟಕ ರಾಜ್ಯದ ಹಿಂದಿನ ಸ್ವರೂಪವಾದ
==ಜನನ, ವಿದ್ಯಾಭ್ಯಾಸ, ಹಾಗೂ ವೃತ್ತಿ ಜೀವನ==
ಸ್ವತಂತ್ರ ಭಾರತದ ಪ್ರಮುಖ ರಾಜಕೀಯ ಮುತ್ಸದ್ದಿಯೂ , ಧೀಮಂತ ರಾಜಕಾರಣಿಯೂ ಆದ
==ರಾಜಕೀಯ ಜೀವನ==
[[ಚಿತ್ರ:Vidhan Saudha.JPG|thumb|right|300px|ವಿಧಾನ ಸೌಧ (ಕರ್ನಾಟಕದ ಶಾಸನ ಸಭೆ.)]]
ಸುದೀರ್ಘ ಹೋರಾಟದ ನಂತರ ಭಾರತವು ೧೯೪೭ ರ ಅಗಸ್ಟ್ ೧೫ ರಂದು ಸ್ವತಂತ್ರವಾಯಿತು. ರಾಜಕಾರಣದಲ್ಲಿ ಅದಾಗಲೇ ಸುವಿಖ್ಯಾತರಾಗಿದ್ದ ಕೆಂಗಲ್ ಹನುಮಂತರಾಯರನ್ನು ಒಮ್ಮತದಿಂದ 'ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ'ರನ್ನಾಗಿ ೧೯೪೮ ರಲ್ಲಿ ಆರಿಸಲಾಯಿತು. ೧೯೫೧ ರಲ್ಲಿ ಮೈಸೂರು ರಾಜ್ಯಕ್ಕೆ ಕೆಂಗಲ್ ಹನುಮಂತಯ್ಯನನವರು ಎರಡನೆ ಮುಖ್ಯಮಂತ್ರಿಯಾದರು. ಜನರ ನಿಜವಾದ▼
===ಸ್ವಾತಂತ್ರ್ಯದ ನಂತರದ ದಿನಗಳು ===
ನಾಯಕನಾಗಿದ್ದುಕೊಂಡು ರಾಜಕೀಯ ಹಸ್ತಕ್ಷೇಪವಿಲ್ಲದ ದಕ್ಷ ಆಡಳಿತವನ್ನು ನೀಡಿ ರಾಜ್ಯದ ಏಳಿಗೆಗೆ ಮತ್ತು ಗ್ರಾಮೀಣ ಜನರ ಉದ್ಧಾರಕ್ಕೆ ದುಡಿದರು. ದೂರದೃಷ್ಟಿಯುಳ್ಳ ನಾಯಕನಾಗಿ ಅವರು ಅನೇಕ ಸಾಧನೆಗಳನ್ನು ಮಾಡಿದರು. ಅದಕ್ಕೆ ಬೆಂಗಳೂರಿನಲ್ಲಿರುವ ಭವ್ಯ [[ವಿಧಾನಸೌಧ]] ಕಟ್ಟಡವೇ ಸಾಕ್ಷಿಯಾಗಿದೆ. ದೇಶದಲ್ಲೇ ಅತಿ ದೊಡ್ಡದಾದ ಶಾಸಕಾಂಗ ಮತ್ತು ಆಡಳಿತ ಕಚೇರಿಯ ಕಟ್ಟಡವಿದು. ಇದರ ಕಲ್ಪನೆ ಮತ್ತು ನಿರ್ಮಾಣ ಪೂರ್ಣತಃ ಅವರದೇ . ಈ 'ಗ್ರಾನೈಟ್ ಕಟ್ಟಡ ರಚನೆ'ಯು 'ದ್ರಾವಿಡ ಶೈಲಿ'ಯನ್ನು ಆಧರಿಸಿದೆ. [[ಜವಾಹರಲಾಲ್ ನೆಹರು|ಜವಾಹರಲಾಲ್ ನೆಹರು]]ರವರು 'ಈ ಕಟ್ಟಡವನ್ನು ನೋಡಿ ಮಂತ್ರಮುಗ್ಧನಾದೆ' ಎಂದು ಹೇಳಿದ್ದಾರೆ.▼
▲ಸುದೀರ್ಘ ಹೋರಾಟದ ನಂತರ ಭಾರತವು ೧೯೪೭ ರ ಅಗಸ್ಟ್ ೧೫ ರಂದು ಸ್ವತಂತ್ರವಾಯಿತು. ರಾಜಕಾರಣದಲ್ಲಿ ಅದಾಗಲೇ ಸುವಿಖ್ಯಾತರಾಗಿದ್ದ ಕೆಂಗಲ್ ಹನುಮಂತರಾಯರನ್ನು ಒಮ್ಮತದಿಂದ 'ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ'ರನ್ನಾಗಿ ೧೯೪೮ ರಲ್ಲಿ ಆರಿಸಲಾಯಿತು.
===ಮುಖ್ಯಮಂತ್ರಿ===
==ಕರ್ನಾಟಕ ಏಕೀಕರಣದ ಹೋರಾಟಗಾರ==▼
೧೯೫೧ ರಲ್ಲಿ ಮೈಸೂರು ರಾಜ್ಯಕ್ಕೆ ಕೆಂಗಲ್ ಹನುಮಂತಯ್ಯನನವರು ಎರಡನೆ ಮುಖ್ಯಮಂತ್ರಿಯಾದರು. ಜನರ ನಿಜವಾದ
'ಕರ್ನಾಟಕದ ಏಕೀಕರಣವು ಅವರ ಇನ್ನೊಂದು ಮಹಾನ್ ಸಾಧನೆ'. ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದೇ ರಾಜ್ಯವಾಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಭಾಷೆಯಾಧಾರಿತ ರಾಜ್ಯ ನಿರ್ಮಾಣವನ್ನು ಬೆಂಬಲಿಸಿ ೧೯೫೫ ರಲ್ಲಿ 'ಮೈಸೂರು ವಿಧಾಯಕಸಭೆ'ಯಲ್ಲಿ ಅವರು ಮಾಡಿದ ಭಾಷಣವು ಐತಿಹಾಸಿಕವಾಗಿದೆ.▼
▲ನಾಯಕನಾಗಿದ್ದುಕೊಂಡು ರಾಜಕೀಯ ಹಸ್ತಕ್ಷೇಪವಿಲ್ಲದ ದಕ್ಷ ಆಡಳಿತವನ್ನು ನೀಡಿ ರಾಜ್ಯದ ಏಳಿಗೆಗೆ ಮತ್ತು ಗ್ರಾಮೀಣ ಜನರ ಉದ್ಧಾರಕ್ಕೆ ದುಡಿದರು. ದೂರದೃಷ್ಟಿಯುಳ್ಳ ನಾಯಕನಾಗಿ ಅವರು ಅನೇಕ ಸಾಧನೆಗಳನ್ನು ಮಾಡಿದರು. ಅದಕ್ಕೆ ಬೆಂಗಳೂರಿನಲ್ಲಿರುವ
▲===ಕರ್ನಾಟಕ ಏಕೀಕರಣದ ಹೋರಾಟಗಾರ===
▲'''ಕರ್ನಾಟಕದ ಏಕೀಕರಣವು''' ಅವರ ಇನ್ನೊಂದು ಮಹಾನ್ ಸಾಧನೆ
ಅವರು ೧೯೭೧ ರ ಜನವರಿಯಲ್ಲಿ ಕೇಂದ್ರ ಸರಕಾರವನ್ನು ಸೇರಿ ರೈಲು ಇಲಾಖೆಗೆ ಕ್ಯಾಬಿನೆಟ್ ಮಂತ್ರಿಯಾದರು. 'ಭಾರತೀಯ ರೇಲ್ವೆಯಲ್ಲಿ ಅಲ್ಪಾವಧಿಯಲ್ಲೇ ದಕ್ಷ ಆಡಳಿತವನ್ನು ನೀಡಿ ಸಾಧನೆ ಮೆರೆದರು'. ಅವರ ರಾಜಕೀಯ ಕಾರ್ಯಾವಧಿಯು ಪ್ರಾಮಾಣಿಕ , ದಕ್ಷ ಆಡಳಿತ, ಗ್ರಾಮೀಣ ಮತ್ತು ದುರ್ಬಲ ವರ್ಗಗಳ ಜೀವನ ಸುಧಾರಣೆ , ಪ್ರಜಾಪ್ರಭುತ್ವದಲ್ಲಿ ಯುವಜನತೆಯ ತರಬೇತಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ಶಿಕ್ಷಣಕ್ಕಾಗಿ ಸಾಂಸ್ಕೃತಿಕ ಇಲಾಖೆಯ ರಚನೆಗಳನ್ನು ಒಳಗೊಂಡಿತ್ತು.▼
===ಲೋಕಸಭೆಯ ಸದಸ್ಯ===
೧೯೬೨, ೧೯೬೭ ಅನದ ೧೯೭೧ರ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು<ref name="ಕೆಂಗಲ್"/>.
===ಕೇಂದ್ರ ಮಂತ್ರಿ===
▲ಅವರು ೧೯೭೧ ರ ಜನವರಿಯಲ್ಲಿ ಕೇಂದ್ರ ಸರಕಾರವನ್ನು ಸೇರಿ ರೈಲು ಇಲಾಖೆಗೆ ಕ್ಯಾಬಿನೆಟ್ ಮಂತ್ರಿಯಾದರು<ref="ಕೆಂಗಲ್"/>. 'ಭಾರತೀಯ ರೇಲ್ವೆಯಲ್ಲಿ ಅಲ್ಪಾವಧಿಯಲ್ಲೇ ದಕ್ಷ ಆಡಳಿತವನ್ನು ನೀಡಿ ಸಾಧನೆ ಮೆರೆದರು'. ಅವರ ರಾಜಕೀಯ ಕಾರ್ಯಾವಧಿಯು ಪ್ರಾಮಾಣಿಕ
{{s-start}}
Line ೩೮ ⟶ ೪೭:
{{s-aft|after=[[ಕಡಿದಾಳ್ ಮಂಜಪ್ಪ]]}}
{{s-end}}
==ಉಲ್ಲೇಖಗಳು==
{{Reflist}}
==ಹೊರಗಿನ ಕೊಂಡಿಗಳು==
[https://www.youtube.com/watch?v=rDlEscYHRwg ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆಂಗಲ್ ಹನುಮಂತಯ್ಯನವರ ಕುರಿತು ತಯ್ಯಾರಾದ ಕಿರು ಚಿತ್ರ]
{{ಕರ್ನಾಟಕದ ಮುಖ್ಯಮಂತ್ರಿಗಳು}}
|