ಹೆಬ್ಬಾಳ ಕಿತ್ತಯ್ಯ ಶಿಲಾಬರಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ತಾರೀಖಿಗೆ ಸಂಬಂಧಪಟ್ಟ ದೋಷಗಳನ್ನು ಸರಿಪಡಿಸಲಾಗಿದೆ. |
Vikashegde (ಚರ್ಚೆ | ಕಾಣಿಕೆಗಳು) →ಅರ್ಥವಿವರಣೆ: Fixed typo ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
||
೨೫ ನೇ ಸಾಲು:
ಶಿಲಾಬರಹದ ಅರ್ಥ ಈರೀತಿ ಇದೆ.
{{Quotation|ಶ್ರೀಪುರುಷ ಮಹಾರಾಜನು ಭೂಮಿಯನ್ನು ಆಳುತ್ತಿದ್ದಾಗ ಪೆರ್ಬ್ಬೊಳಲನಾಡು-
ಈ ವೀರಗಲ್ಲು ಕಿತ್ತಯ್ಯ ಎಂಬುವವನ ನೆನಪಿಗಾಗಿ ಗೌರವಾರ್ಥವಾಗಿ ಹಾಕಲಾಗಿದೆ. ಆತ ಪೆರ್ಬೊಳಲನಾಡು-
ಗಂಗರ ಶ್ರೀಪುರುಷನು ಕ್ರಿ.ಶ ೭೨೬-೭೮೮ರ ನಡುವೆ ರಾಜ್ಯವಾಳಿದ ಗಂಗ ಸಾಮ್ರಾಜ್ಯದ ಶಕ್ತಿಶಾಲಿ ದೊರೆ. ಪಶ್ಚಿಮ ಗಂಗ ಸಾಮ್ರಾಜ್ಯವು ಕ್ರಿಶ ೪೦೦ ರಿಂದ ೧೦೦೦ ನೇ ಇಸವಿಯವರೆಗೆ ದಕ್ಷಿಣ ಭಾರತದಲ್ಲಿ ಒಂದು ಶಕ್ತಿಶಾಲಿ ಸಾಮ್ರಾಜ್ಯವಾಗಿತ್ತು. ಶ್ರೀಪುರುಷನ ರಾಜ್ಯವು ಗಂಗವಾಡಿ<ref>{{Harvnb|The Ganga’s of Talakad by V Krishna Rao|1936|p=139 & 305}}</ref> ಎಂಬ ಹೆಸರಿನಿಂದ ಕರೆಯಲ್ಪಡುತ್ತಿತ್ತು ಮತ್ತು ಈಗಿನ ಕೋಲಾರ, ಬೆಂಗಳೂರು, ಕೃಷ್ಣಗಿರಿ, ಸೇಲಂ, ಈರೋಡು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಪ್ರದೇಶಗಳಲ್ಲಿ ಹರಡಿತ್ತು. ಈ ಪ್ರದೇಶಗಳಲ್ಲಿ ದೊರೆತ ಆ ಕಾಲದ ಅನೇಕ ವೀರಗಲ್ಲುಗಳು ಆ ಕಾಲದಲ್ಲಿ ಗಂಗ ಮತ್ತು [[ರಾಷ್ಟ್ರಕೂಟ|ರಾಷ್ಟ್ರಕೂಟರ]] ನಡುವೆ ನಡೆದ ಹಲವು ಕಾಳಗಗಳ ಬಗ್ಗೆ ಮಾಹಿತಿ ಒದಗಿಸುತ್ತವೆ.<ref>{{cite book|title=Rashtrakuta Relations with the Gangas of Talakad|last1=ಕೆ. ಎಸ್|first1=ಶಿವಣ್ಣ|date=1977|publisher=ಮೈಸೂರು ವಿ.ವಿ. ಪ್ರಸಾರಾಂಗ|year=|isbn=|location=ಮೈಸೂರು|pages=}}</ref>
|