ನಮಸ್ಕಾರ Knnirvahaka


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೧೪:೨೬, ೭ ಆಗಸ್ಟ್ ೨೦೧೮ (UTC)

ನೀವು ಮಾಹಿತಿಯನ್ನು ವಜಾಗೋಳಿಸುವಾಗ ಸೂಕ್ತ ಕಾರಣ ಕೊಟ್ಟು ವಜಾ ಮಾಡಿ. --Lokesha kunchadka (ಚರ್ಚೆ) ೧೩:೨೫, ೨೫ ಸೆಪ್ಟೆಂಬರ್ ೨೦೧೮ (UTC)

@Lokesha kunchadka noted.Thank you
ಮತ್ತೆ ಅದೆ ಕೆಲಸ ಮಾಡಿದ್ದಿರಿ. ಮೊದಲು ನಿಮ್ಮನ್ನು ವಿಕಿಪೀಡಿಯಕ್ಕೆ ಪರಿಚಯ ಮಾಡಿಕೊಳ್ಳಿ

ಇದನ್ನು ಸರಿಯಾಗಿ ಓದಿಕೊಳ್ಳಿ, ಮತ್ತೆ ವಿದ್ವಂಸಕತೆ ಮುಂದುವರಿಸಿದರೆ ಸೂಕ್ತ ಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು.--Lokesha kunchadka (ಚರ್ಚೆ) ೧೭:೧೧, ೨೫ ಸೆಪ್ಟೆಂಬರ್ ೨೦೧೮ (UTC).

Answer

@Lokesha kunchadka

ರಾಜಕೀಯ ವ್ಯಕ್ತಿಗಳ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ----ಹೊಗಳಿಕೆ ಪದ ನಿಸ್ಸೀಮ?.
ಅಧಿಕಾರಿಗಳ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವುದರಲ್ಲಿ ನಿಸ್ಸೀಮರಾಗಿದ್ದಾರೆ------ಅಧಿಕಾರಿಗಳು ತಾವಾಗೆ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವುದಿಲ್ಲ.
ಇವರ ವೃತ್ತಿಯಲ್ಲಿ ೪೦ ಕ್ಕೂ ಅಧಿಕ ಬಾರಿ ವರ್ಗಾವಣೆಗೊಂಡಿದ್ದಾರೆ.----ಪೊಲಿಸ್ ವ್ರುತ್ತಿಯಲ್ಲಿ ಸರಕಾರ ಬದಲಾದಾಗ,ಸಂದರ್ಭಕ್ಕೆ ತಕ್ಕಂತ್ತೆ ವರ್ಗಾವಣೆ ಮಾದಲಾಗುತ್ತದೆ.ಇವರು ಮೊದಲಿಗಲರಲ್ಲ.
ಅವರ ತಂಗಿ ರೋಹಿಣಿ ಆದಾಯ ತೆರಿಗೆ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.------ಅಗತ್ಯವಿಲ್ಲದ ಮಾಹಿತಿ.
ಇತ್ತೀಚೆಗೆ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳೆಯರಲ್ಲಿ ಸ್ಪೂರ್ತಿ ತುಂಬುವಂತಹ ಮ್ಯೂಸಿಕ್ ವೀಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.-----ಇತ್ತೀಚೆಗೆ? ಯಾವಾಗ.ಇ ಲೆಖನ ಹತ್ತು ವರ್ಶದ ನಂತರ ಒದಿದಾಗ ಇತ್ತಿಚ್ಚಿಗೆ ಎಂದರೆ ಅರ್ಥ ಕೊಡುವುದಿಲ್ಲ.ವರ್ಶ ಉಲ್ಲೆಖಿಸಬೆಕಾಗುತ್ತದೆ.
ಮುನೀಶ್ ಐಐಟಿ ಮುಂಬೈನಲ್ಲಿ ಓದಿದ್ದವರು.ಅವರು ಐ.ಎ.ಎಸ್.ನಲ್ಲಿ ೮ ನೇ ಶ್ರೇಣಿ ಪಡೆದಿದ್ದರು. ಪ್ರಸ್ತುತ, ಐ.ಎ.ಎಸ್. ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಅಗತ್ಯವಿಲ್ಲ. Knnirvahaka (ಚರ್ಚೆ) ೧೭:೫೮, ೨೫ ಸೆಪ್ಟೆಂಬರ್ ೨೦೧೮ (UTC).
ನಾನು ತೆಗೆದ ಮಾಹಿತಿ ಮತ್ತೊಮ್ಮೆ ಚೆಕ್ ಮಾಡಿ.ಇದು ವಿದ್ವಂಸಕತೆ ಅಲ್ಲ.
ನಿಮ್ಮ ಇಮೇಲ್ ಲಿಂಕ್ ಮಾಡಿ ನಂತರ ಎಲ್ಲಾ ಪ್ರಶ್ನೆಗಳಿಗೆ ಸರಿಯಾದ ಕ್ರಮದಲ್ಲಿ ಉತ್ತರವನ್ನು ಕೊಡುವೆ.