Basu.nayak
Joined ೧೮ ಏಪ್ರಿಲ್ ೨೦೧೩
ನನ್ನ ಹೆಸರು: 'ಬಸವರಾಜ ನಾಯಕ' ರಾಜ್ಯದ ೩೦ನೇ ಜಿಲ್ಲೆಯಾಗಿ 'ಯಾದಗಿರಿ' ಏಪ್ರಿಲ್ ೧೦, ೨೦೧೦ ರಂದು ಅಸ್ತಿತ್ವಕ್ಕೆ ಬಂತು. ಶಹಾಪುರ ಮತ್ತು ಸುರಪುರ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆಯಾಗಿದೆ. ಸಂಪುಟ ಸಭೆಯಲ್ಲಿ ಆಗಸ್ಟ ೨೭, ೨೦೦೮ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಲ್ಬರ್ಗ ಜಿಲ್ಲೆಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಂಡು, ಈ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.