ನಾನು ಚರಣ್ ರಾಜ್ ಯಡಾಡಿ. ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದಲ್ಲಿ ಜನಿಸಿದ್ದೇನೆ. ಪ್ರಸ್ತುತ ರಾ‍ಷ್ಟ್ರೋತ್ಥಾನ ವಿದ್ಯಾಕೇಂದ್ರ ಬನಶಂಕರಿ ಬೆಂಗಳೂರಿನಲ್ಲಿ ಕನ್ನಡ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.