RAVISHANKAR.A.K
Joined ೧೨ ಆಗಸ್ಟ್ ೨೦೧೬
ನಾನು ರವಿಶಂಕರ ಎ.ಕೆ, ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಳಿಲುಘಟ್ಟ ಎಂಬ ಊರಿನವನು. ಕನ್ನಡ ಭಾಷೆಯಲ್ಲಿ ಎಂ.ಎ, ಬಿ.ಇಡಿ ಪದವಿ ಪಡೆದು ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿ.ಎಚ್ಡಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿ ಪಡೆಯಲಾಗಿದೆ. ಸದ್ಯ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವರು.