ಸುಚರಿತ್ರ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಸುಚರಿತ್ರ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೭ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಸಂತಾನಮಂಜರಿ ಎಂದು ಹೆಸರಿಸಿದ್ದಾರೆ.[೧][೨] .
ರಾಗ ಸ್ವರೂಪ ಮತ್ತು ಲಕ್ಷಣ
ಬದಲಾಯಿಸಿಇದು ಹನ್ನರಡನೆಯ ಆದಿತ್ಯ ಚಕ್ರದ ಮೊದಲನೆಯ ರಾಗ.ಇದರ ನೆನೆಪಿನ ಹೆಸರು ಆದಿತ್ಯ-ಪಾ ನೆನಪಿನ ನುಡಿಕಟ್ಟು:ಸ ರು ಗು ಮಿ ಪ ಧ ನ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.
ಆರೋಹಣ ಸ ರಿ೩ ಗ೩ ಮ೨ ಪ ದ೧ ನಿ೧ ಸ
ಅವರೋಹಣ ಸ ನಿ೧ ದ೧ ಪ ಮ೨ ಗ೩ ರಿ೩ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಷಟ್ಶೃತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಶುದ್ಧ ನಿಷಾಧ.ಇದು ೩೧ನೆಯ ಮೇಳಕರ್ತ ರಾಗವಾದ ಯಾಗಪ್ರಿಯಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.
ಜನ್ಯ ರಾಗಗಳು
ಬದಲಾಯಿಸಿಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.
ಜನಪ್ರಿಯ ರಚನೆಗಳು
ಬದಲಾಯಿಸಿಈ ರಾಗದಲ್ಲಿ ಹಲವಾರು ರಚನೆಗಳಿದ್ದು, ಕೆಲವು
- ಚಿಂತಯಾಮಿ ಸಂತತಮ್- ಎಂ. ಬಾಲಮುರಳಿ ಕೃಷ್ಣ
- ವೇಲು ಮಾಯಿಲುಮೆ- ಕೋಟೀಶ್ವರ ಐಯ್ಯರ್
- ಸಂತಾನ ಮಂಜರಿ- ಮುತ್ತುಸ್ವಾಮಿ ದೀಕ್ಷಿತರು
ಸಂಬಂಧಿತ ರಾಗಗಳು
ಬದಲಾಯಿಸಿಗ್ರಹಭೇದಮ್ ಸೂತ್ರವನ್ನು ಸುಚರಿತ್ರ ರಾಗಕ್ಕೆ ಅನ್ವಯಿಸಿದಾಗ ಯಾವುದೇ ರಾಗಗಳು ದೊರೆಯುವುದಿಲ್ಲ.
ಉಲ್ಲೇಖಗಳು
ಬದಲಾಯಿಸಿ