ಸುರೇಂದ್ರ ದಾನಿ ಇವರು ೧೯೨೫ ಅಗಸ್ಟ ೧೭ರಂದು ಧಾರವಾಡದಲ್ಲಿ ಜನಿಸಿದರು. ಕನ್ನಡ ಹಾಗು ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.

ವೃತ್ತಿ ಬದಲಾಯಿಸಿ

ಸುರೇಂದ್ರ ದಾನಿಯವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವರ್ಗದಲ್ಲಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಸುರಾಜ್ಯಪಥ ಎನ್ನುವ ಪಾಕ್ಷಿಕದ ಸಂಪಾದಕರಾಗಿ ಸಹ ಕಾರ್ಯ ನಿರ್ವಹಿಸಿದ್ದಾರೆ.

ಸಾಹಿತ್ಯ ಬದಲಾಯಿಸಿ

ಜೀವನ ಚರಿತ್ರೆ ಬದಲಾಯಿಸಿ

  • ಕೌಜಲಗಿ ಹನುಮಂತರಾಯರು
  • ಮೊಹರೆ ಹಣಮಂತರಾವ
  • ಲೀಲಾತಾಯಿ ಮಾಗಡಿ

ಇತರ ಬದಲಾಯಿಸಿ

  • ಕನ್ನಡ ಸಾಹಿತ್ಯ ಸಮ್ಮೇಳನದ ಕಥೆ
  • ಸಾಧನೆ ಸವಾಲು
  • ಸ್ವಯಂಸೇವಕನ ನೆನಪುಗಳು
  • ಪತ್ರಿಕಾ ಪ್ರಬಂಧಗಳು
  • ವ್ಯಾಸಸೃಷ್ಟಿ-ಕುಮಾರವ್ಯಾಸ ದೃಷ್ಟಿ
  • ತಿಳಿವಿನ ತಿರುವು
  • ಧಾರವಾಡ ಜಿಲ್ಲಾ ಸ್ವಾತಂತ್ರ್ಯ ಸಂಗ್ರಾಮ

ಅನುವಾದ ಬದಲಾಯಿಸಿ

  • ಜೋಸೆಫ್ ಪುಲಿಟ್ಝರ
  • ಕಮ್ಯುನಿಸ್ಟ ಚೀನಾ

ಪುರಸ್ಕಾರ ಬದಲಾಯಿಸಿ

  • ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ
  • ಖಾದ್ರಿ ಶಾಮಣ್ಣ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಇವುಗಳನ್ನೂ ನೋಡಿ ಬದಲಾಯಿಸಿ