ಸೋಲಿಲ್ಲದ ಸರದಾರ

ಕನ್ನಡ ಚಲನಚಿತ್ರ

ಸೋಲಿಲ್ಲದ ಸರದಾರ - ೧೯೯೨ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.

ಸೋಲಿಲ್ಲದ ಸರದಾರ
ಸೋಲಿಲ್ಲದ ಸರದಾರ
ನಿರ್ದೇಶನಓಂ ಸಾಯಿಪ್ರಕಾಶ್
ನಿರ್ಮಾಪಕಕೆ.ಪ್ರಭಾಕರ್
ಪಾತ್ರವರ್ಗಅಂಬರೀಶ್ ಮಾಲಾಶ್ರೀ, ಭವ್ಯ ಮುಖ್ಯಮಂತ್ರಿ ಚಂದ್ರು, ದೊಡ್ಡಣ್ಣ
ಸಂಗೀತಹಂಸಲೇಖ
ಛಾಯಾಗ್ರಹಣಮಲ್ಲಿಕಾರ್ಜುನ್
ಬಿಡುಗಡೆಯಾಗಿದ್ದು೧೯೯೨
ಚಿತ್ರ ನಿರ್ಮಾಣ ಸಂಸ್ಥೆವಿಜಯ ಫಿಲಂಸ್
ಸಾಹಿತ್ಯಹಂಸಲೇಖ
ಹಿನ್ನೆಲೆ ಗಾಯನಎಸ್.ಪಿ.ಬಾಲಸುಬ್ರಹ್ಮಣ್ಯಂ, ಮಂಜುಳಾ ಗುರುರಾಜ್, ಚಂದ್ರಿಕಾ ಗುರುರಾಜ್




ಇದೊಂದು ಚುಟುಕು ಚಲನಚಿತ್ರ ಕುರಿತ ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.